5:45 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು