5:48 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು