9:01 PM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು