2:18 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು