10:02 PM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು