5:31 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು