2:48 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು