11:29 PM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು