4:22 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು