3:45 AM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು