5:48 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ 

14/04/2022, 09:24

ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದಾರೆ.

ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಯಾವತ್ತೂ.ಅವಕಾಶ ನೀಡುವುದಿಲ್ಲ. ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾಗಬೇಕು ಎಂದು‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.

ಅಣ್ಣಾಮಲೈ ಅವರು ಇಂಧನ ಬೆಲೆ ಏರಿಕೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿಮೆ‌ ಮಾಡಬೇಕು ಎಂದು ಹೇಳಿದರು.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎಸ್ ಪಿ ಆಗಿ ಕಾರ್ಯನಿರ್ವಹಿಸಿದ್ದರು. ಖಡಕ್ ಅಧಿಕಾರಿ ಎಂದು ಹೆಸರುಗಳಿಸಿದ್ದ ಅವರನ್ನು ಸಿಂಗಂ ಎಂದು ಕರೆಯಲಾಗುತ್ತಿತ್ತು.
 

ಇತ್ತೀಚಿನ ಸುದ್ದಿ

ಜಾಹೀರಾತು