7:05 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ 

14/04/2022, 09:24

ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದಾರೆ.

ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಯಾವತ್ತೂ.ಅವಕಾಶ ನೀಡುವುದಿಲ್ಲ. ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾಗಬೇಕು ಎಂದು‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.

ಅಣ್ಣಾಮಲೈ ಅವರು ಇಂಧನ ಬೆಲೆ ಏರಿಕೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿಮೆ‌ ಮಾಡಬೇಕು ಎಂದು ಹೇಳಿದರು.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎಸ್ ಪಿ ಆಗಿ ಕಾರ್ಯನಿರ್ವಹಿಸಿದ್ದರು. ಖಡಕ್ ಅಧಿಕಾರಿ ಎಂದು ಹೆಸರುಗಳಿಸಿದ್ದ ಅವರನ್ನು ಸಿಂಗಂ ಎಂದು ಕರೆಯಲಾಗುತ್ತಿತ್ತು.
 

ಇತ್ತೀಚಿನ ಸುದ್ದಿ

ಜಾಹೀರಾತು