4:29 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ 

14/04/2022, 09:24

ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದಾರೆ.

ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಯಾವತ್ತೂ.ಅವಕಾಶ ನೀಡುವುದಿಲ್ಲ. ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾಗಬೇಕು ಎಂದು‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.

ಅಣ್ಣಾಮಲೈ ಅವರು ಇಂಧನ ಬೆಲೆ ಏರಿಕೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿಮೆ‌ ಮಾಡಬೇಕು ಎಂದು ಹೇಳಿದರು.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎಸ್ ಪಿ ಆಗಿ ಕಾರ್ಯನಿರ್ವಹಿಸಿದ್ದರು. ಖಡಕ್ ಅಧಿಕಾರಿ ಎಂದು ಹೆಸರುಗಳಿಸಿದ್ದ ಅವರನ್ನು ಸಿಂಗಂ ಎಂದು ಕರೆಯಲಾಗುತ್ತಿತ್ತು.
 

ಇತ್ತೀಚಿನ ಸುದ್ದಿ

ಜಾಹೀರಾತು