4:00 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ 

14/04/2022, 09:24

ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದಾರೆ.

ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಯಾವತ್ತೂ.ಅವಕಾಶ ನೀಡುವುದಿಲ್ಲ. ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾಗಬೇಕು ಎಂದು‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.

ಅಣ್ಣಾಮಲೈ ಅವರು ಇಂಧನ ಬೆಲೆ ಏರಿಕೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿಮೆ‌ ಮಾಡಬೇಕು ಎಂದು ಹೇಳಿದರು.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎಸ್ ಪಿ ಆಗಿ ಕಾರ್ಯನಿರ್ವಹಿಸಿದ್ದರು. ಖಡಕ್ ಅಧಿಕಾರಿ ಎಂದು ಹೆಸರುಗಳಿಸಿದ್ದ ಅವರನ್ನು ಸಿಂಗಂ ಎಂದು ಕರೆಯಲಾಗುತ್ತಿತ್ತು.
 

ಇತ್ತೀಚಿನ ಸುದ್ದಿ

ಜಾಹೀರಾತು