12:33 AM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ 

14/04/2022, 09:24

ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದಾರೆ.

ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಯಾವತ್ತೂ.ಅವಕಾಶ ನೀಡುವುದಿಲ್ಲ. ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾಗಬೇಕು ಎಂದು‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.

ಅಣ್ಣಾಮಲೈ ಅವರು ಇಂಧನ ಬೆಲೆ ಏರಿಕೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿಮೆ‌ ಮಾಡಬೇಕು ಎಂದು ಹೇಳಿದರು.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎಸ್ ಪಿ ಆಗಿ ಕಾರ್ಯನಿರ್ವಹಿಸಿದ್ದರು. ಖಡಕ್ ಅಧಿಕಾರಿ ಎಂದು ಹೆಸರುಗಳಿಸಿದ್ದ ಅವರನ್ನು ಸಿಂಗಂ ಎಂದು ಕರೆಯಲಾಗುತ್ತಿತ್ತು.
 

ಇತ್ತೀಚಿನ ಸುದ್ದಿ

ಜಾಹೀರಾತು