8:18 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ 

14/04/2022, 09:24

ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದಾರೆ.

ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಯಾವತ್ತೂ.ಅವಕಾಶ ನೀಡುವುದಿಲ್ಲ. ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾಗಬೇಕು ಎಂದು‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.

ಅಣ್ಣಾಮಲೈ ಅವರು ಇಂಧನ ಬೆಲೆ ಏರಿಕೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿಮೆ‌ ಮಾಡಬೇಕು ಎಂದು ಹೇಳಿದರು.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎಸ್ ಪಿ ಆಗಿ ಕಾರ್ಯನಿರ್ವಹಿಸಿದ್ದರು. ಖಡಕ್ ಅಧಿಕಾರಿ ಎಂದು ಹೆಸರುಗಳಿಸಿದ್ದ ಅವರನ್ನು ಸಿಂಗಂ ಎಂದು ಕರೆಯಲಾಗುತ್ತಿತ್ತು.
 

ಇತ್ತೀಚಿನ ಸುದ್ದಿ

ಜಾಹೀರಾತು