1:33 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ 

14/04/2022, 09:24

ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದಾರೆ.

ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಯಾವತ್ತೂ.ಅವಕಾಶ ನೀಡುವುದಿಲ್ಲ. ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾಗಬೇಕು ಎಂದು‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.

ಅಣ್ಣಾಮಲೈ ಅವರು ಇಂಧನ ಬೆಲೆ ಏರಿಕೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿಮೆ‌ ಮಾಡಬೇಕು ಎಂದು ಹೇಳಿದರು.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎಸ್ ಪಿ ಆಗಿ ಕಾರ್ಯನಿರ್ವಹಿಸಿದ್ದರು. ಖಡಕ್ ಅಧಿಕಾರಿ ಎಂದು ಹೆಸರುಗಳಿಸಿದ್ದ ಅವರನ್ನು ಸಿಂಗಂ ಎಂದು ಕರೆಯಲಾಗುತ್ತಿತ್ತು.
 

ಇತ್ತೀಚಿನ ಸುದ್ದಿ

ಜಾಹೀರಾತು