6:55 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು