5:55 AM Friday22 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು