5:59 PM Monday24 - November 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಇತ್ತೀಚಿನ ಸುದ್ದಿ

ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ

25/07/2021, 09:21

ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ.

17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ‌ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ಆಕೆಯ ಪತಿ ತೀರಿಕೊಂಡಿದ್ದರು. ಆಕೆಯ ಪುತ್ರ ಅಮರೇಶ ( 9)ನನ್ನು ಇಲ್ಲಿನ ರಡ್ಡಿ ಸ್ಕೂಲ್ ನಲ್ಲಿ 3 ನೇ ತರಗತಿಗೆ ಸೇರಿಸಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನದ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ಶುಕ್ರವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಮೃತ ತಾಯಿ ಶವಗಾರದಲ್ಲೇ ಉಳಿದಿತ್ತು. ಆದರೆ, ಒಂಬತ್ತು ವರ್ಷದ ಮಗ, ತನ್ನ ತಾಯಿಯ ಅಂತ್ಯಸಂಸ್ಕಾರಕ್ಕೆ ಅವರಿವರನ್ನು ಗೊಗರೆಯುವಂತಾಗಿತ್ತು. 

ವಿಷಯ ತಿಳಿದು ಜೆಡಿಎಸ್ ಮುಖಂಡ ಬಸವರಾಜ್ ನಾಡಗೌಡ, ಅಭಿಷೇಕ್ ನಾಡಗೌಡ ಸೇರಿದಂತೆ ಇತರರು ಹೋಗಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು