10:59 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

13/08/2021, 11:11

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ.

ಆಶಾ ಕಾರ್ಯಕರ್ತೆಯರಾದ ಗೀತಾ, ಬೇಬಿ, ಸುಕನ್ಯಾ, ಪೂರ್ಣಿಮಾ, ಶೋಭಾ ಮತ್ತು ಅಮಿತಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ಸಂಚಾಲಕ ಜಯಪ್ರಕಾಶ್ ಪಡಿವಾಳ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಕಲ್ಕಮುಂಡ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಪೂಜಾರಿ, ಉದ್ಯಮಿಗಳಾದ ಶ್ರೀಕರ್ ಭಟ್, ನಾಗರಾಜ ಭಟ್ ಭಾಗವಹಿಸುವರು. ನಾಗರಾಜ ಶೆಟ್ಟಿ ಅಂಬೂರಿ, ಅಭಿಷೇಕ್ ಶೆಟ್ಟಿ ಐಕಳ, ದೇವಿಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್ ನಿಡ್ಡೋಡಿ, ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು