1:05 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

13/08/2021, 11:11

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ.

ಆಶಾ ಕಾರ್ಯಕರ್ತೆಯರಾದ ಗೀತಾ, ಬೇಬಿ, ಸುಕನ್ಯಾ, ಪೂರ್ಣಿಮಾ, ಶೋಭಾ ಮತ್ತು ಅಮಿತಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ಸಂಚಾಲಕ ಜಯಪ್ರಕಾಶ್ ಪಡಿವಾಳ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಕಲ್ಕಮುಂಡ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಪೂಜಾರಿ, ಉದ್ಯಮಿಗಳಾದ ಶ್ರೀಕರ್ ಭಟ್, ನಾಗರಾಜ ಭಟ್ ಭಾಗವಹಿಸುವರು. ನಾಗರಾಜ ಶೆಟ್ಟಿ ಅಂಬೂರಿ, ಅಭಿಷೇಕ್ ಶೆಟ್ಟಿ ಐಕಳ, ದೇವಿಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್ ನಿಡ್ಡೋಡಿ, ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು