8:23 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

13/08/2021, 11:11

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ.

ಆಶಾ ಕಾರ್ಯಕರ್ತೆಯರಾದ ಗೀತಾ, ಬೇಬಿ, ಸುಕನ್ಯಾ, ಪೂರ್ಣಿಮಾ, ಶೋಭಾ ಮತ್ತು ಅಮಿತಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ಸಂಚಾಲಕ ಜಯಪ್ರಕಾಶ್ ಪಡಿವಾಳ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಕಲ್ಕಮುಂಡ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಪೂಜಾರಿ, ಉದ್ಯಮಿಗಳಾದ ಶ್ರೀಕರ್ ಭಟ್, ನಾಗರಾಜ ಭಟ್ ಭಾಗವಹಿಸುವರು. ನಾಗರಾಜ ಶೆಟ್ಟಿ ಅಂಬೂರಿ, ಅಭಿಷೇಕ್ ಶೆಟ್ಟಿ ಐಕಳ, ದೇವಿಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್ ನಿಡ್ಡೋಡಿ, ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು