11:23 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

13/08/2021, 11:11

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ.

ಆಶಾ ಕಾರ್ಯಕರ್ತೆಯರಾದ ಗೀತಾ, ಬೇಬಿ, ಸುಕನ್ಯಾ, ಪೂರ್ಣಿಮಾ, ಶೋಭಾ ಮತ್ತು ಅಮಿತಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ಸಂಚಾಲಕ ಜಯಪ್ರಕಾಶ್ ಪಡಿವಾಳ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಕಲ್ಕಮುಂಡ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಪೂಜಾರಿ, ಉದ್ಯಮಿಗಳಾದ ಶ್ರೀಕರ್ ಭಟ್, ನಾಗರಾಜ ಭಟ್ ಭಾಗವಹಿಸುವರು. ನಾಗರಾಜ ಶೆಟ್ಟಿ ಅಂಬೂರಿ, ಅಭಿಷೇಕ್ ಶೆಟ್ಟಿ ಐಕಳ, ದೇವಿಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್ ನಿಡ್ಡೋಡಿ, ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು