4:37 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

13/08/2021, 11:11

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ.

ಆಶಾ ಕಾರ್ಯಕರ್ತೆಯರಾದ ಗೀತಾ, ಬೇಬಿ, ಸುಕನ್ಯಾ, ಪೂರ್ಣಿಮಾ, ಶೋಭಾ ಮತ್ತು ಅಮಿತಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ಸಂಚಾಲಕ ಜಯಪ್ರಕಾಶ್ ಪಡಿವಾಳ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಕಲ್ಕಮುಂಡ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಪೂಜಾರಿ, ಉದ್ಯಮಿಗಳಾದ ಶ್ರೀಕರ್ ಭಟ್, ನಾಗರಾಜ ಭಟ್ ಭಾಗವಹಿಸುವರು. ನಾಗರಾಜ ಶೆಟ್ಟಿ ಅಂಬೂರಿ, ಅಭಿಷೇಕ್ ಶೆಟ್ಟಿ ಐಕಳ, ದೇವಿಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್ ನಿಡ್ಡೋಡಿ, ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು