7:12 PM Friday28 - November 2025
ಬ್ರೇಕಿಂಗ್ ನ್ಯೂಸ್
Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಶ್ಲಾಘ್ಯದಲ್ಲಿ ಆನ್ ಲೈನ್ ಲೈವ್ ತರಗತಿ

23/06/2021, 14:44

ಮಂಗಳೂರು(reporterkarnataka news):

ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಆನ್ ಲೈನ್ ಲೈವ್ ತರಗತಿ ನಡೆಸಲಾಗುವುದು.

* 15.7.2021ರಿಂದ ಬ್ಯಾಚ್ ಗಳು ಆರಂಭ
* 6 ತಿಂಗಳ ಅವಧಿ
* ಬೆಳಗ್ಗೆ 10ರಿಂದ 11ರ ವರೆಗೆ
* ಫೀಸು ತಿಂಗಳಿಗೆ 1500 ರೂ.

ಕೋರ್ಸ್ ವೈಶಿಷ್ಟ್ಯ ಗಳು
* ಸಮಗ್ರ ಅಧ್ಯಯನ
* ಫಲಿತಾಂಶ ಆಧಾರಿತ
* ನುರಿತ ತರಬೇತುದಾರರು
* ಹಿಂದಿನ ವರ್ಷದ ಪರೀಕ್ಷೆ ಮತ್ತು ಸಂಶೋಧನೆಯ ಆಧಾರದಲ್ಲಿ ಸ್ಟಡಿ ಮೆಟಿರಿಯಲ್ (ಅಧ್ಯಯನ ಸಾಮಗ್ರಿ)ಸಿದ್ಧಪಡಿಸಲಾಗಿದೆ.

*ನಿಯಮಿತವಾಗಿ ಪ್ರತಿ ವಿಷಯದ ಮೇಲೆ ಅಣಕು(ಮೋಕ್) ಪರೀಕ್ಷೆ
* ಪ್ರಚಲಿತ ವಿದ್ಯಮಾನಗಳ ಕುರಿತು ತರಗತಿಗಳು(ವಾರಕ್ಕೆ ಒಂದು ಕ್ಲಾಸ್)ತರಬೇತಿ ಪಡೆದ ನಂತರ ಒಂದು ವರ್ಷದವರೆಗೆ ಮುಂದುವರಿಯುವುದು.
* ಸಂದರ್ಶನಕ್ಕೆ ಸಿದ್ದತೆಯ ಕುರಿತು ಟಿಪ್ಸ್

ನೋಂದಾವಣೆಗಾಗಿ www.shlaghya.in ಸಂಪರ್ಕಿಸಿ

ಯಾವುದಕ್ಕೆಲ್ಲ ಪರೀಕ್ಷೆ

* ಐಬಿಪಿಎಸ್ – ಕ್ಲರಿಕಲ್ ಮತ್ತು ಪಿಪಿಇ
*ಎಲ್ಲೈಸಿ
*ಎಸ್ ಎಸ್ ಸಿ
*ಎಂಬಿಎ ಪ್ರವೇಶ- ಎಂ ಎಟಿ ಮತ್ತು ಪಿಜಿಸಿಇಟಿ
* ಯಾವುದೇ ರಾಜ್ಯ / ಕೇಂದ್ರ ಸರ್ಕಾರದ ಪರೀಕ್ಷೆಗಳ ಆಪ್ಟಿಟ್ಯೂಡ್ ಪರೀಕ್ಷೆಯನ್ನು ಸುಲಭವಾಗಿ ಭೇದಿಸಬಹುದು ಮತ್ತು ಕ್ಯಾಂಪಸ್ ನೇಮಕಾತಿ ಪರೀಕ್ಷೆಯಲ್ಲಿ ಸುಲಭದಲ್ಲಿ ಗೆಲ್ಲಬಹುದು.
* ಯುಪಿಎಸ್ಸಿ, ಕೆಪಿಎಸ್ಸಿ, ಇಂಟೆಲಿಜೆನ್ಸ್ ಬ್ಯೂರೋ ಮುಂತಾದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಪರೀಕ್ಷೆಗಳಿಗೆ ಸಹಾಯಕವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

Shlaghya Training Institute
KSSM Complex, Bondel, Mangaluru.
7349327494 
9448854094
9481916781

ಇತ್ತೀಚಿನ ಸುದ್ದಿ

ಜಾಹೀರಾತು