7:57 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಶ್ಲಾಘ್ಯದಲ್ಲಿ ಆನ್ ಲೈನ್ ಲೈವ್ ತರಗತಿ

23/06/2021, 14:44

ಮಂಗಳೂರು(reporterkarnataka news):

ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಆನ್ ಲೈನ್ ಲೈವ್ ತರಗತಿ ನಡೆಸಲಾಗುವುದು.

* 15.7.2021ರಿಂದ ಬ್ಯಾಚ್ ಗಳು ಆರಂಭ
* 6 ತಿಂಗಳ ಅವಧಿ
* ಬೆಳಗ್ಗೆ 10ರಿಂದ 11ರ ವರೆಗೆ
* ಫೀಸು ತಿಂಗಳಿಗೆ 1500 ರೂ.

ಕೋರ್ಸ್ ವೈಶಿಷ್ಟ್ಯ ಗಳು
* ಸಮಗ್ರ ಅಧ್ಯಯನ
* ಫಲಿತಾಂಶ ಆಧಾರಿತ
* ನುರಿತ ತರಬೇತುದಾರರು
* ಹಿಂದಿನ ವರ್ಷದ ಪರೀಕ್ಷೆ ಮತ್ತು ಸಂಶೋಧನೆಯ ಆಧಾರದಲ್ಲಿ ಸ್ಟಡಿ ಮೆಟಿರಿಯಲ್ (ಅಧ್ಯಯನ ಸಾಮಗ್ರಿ)ಸಿದ್ಧಪಡಿಸಲಾಗಿದೆ.

*ನಿಯಮಿತವಾಗಿ ಪ್ರತಿ ವಿಷಯದ ಮೇಲೆ ಅಣಕು(ಮೋಕ್) ಪರೀಕ್ಷೆ
* ಪ್ರಚಲಿತ ವಿದ್ಯಮಾನಗಳ ಕುರಿತು ತರಗತಿಗಳು(ವಾರಕ್ಕೆ ಒಂದು ಕ್ಲಾಸ್)ತರಬೇತಿ ಪಡೆದ ನಂತರ ಒಂದು ವರ್ಷದವರೆಗೆ ಮುಂದುವರಿಯುವುದು.
* ಸಂದರ್ಶನಕ್ಕೆ ಸಿದ್ದತೆಯ ಕುರಿತು ಟಿಪ್ಸ್

ನೋಂದಾವಣೆಗಾಗಿ www.shlaghya.in ಸಂಪರ್ಕಿಸಿ

ಯಾವುದಕ್ಕೆಲ್ಲ ಪರೀಕ್ಷೆ

* ಐಬಿಪಿಎಸ್ – ಕ್ಲರಿಕಲ್ ಮತ್ತು ಪಿಪಿಇ
*ಎಲ್ಲೈಸಿ
*ಎಸ್ ಎಸ್ ಸಿ
*ಎಂಬಿಎ ಪ್ರವೇಶ- ಎಂ ಎಟಿ ಮತ್ತು ಪಿಜಿಸಿಇಟಿ
* ಯಾವುದೇ ರಾಜ್ಯ / ಕೇಂದ್ರ ಸರ್ಕಾರದ ಪರೀಕ್ಷೆಗಳ ಆಪ್ಟಿಟ್ಯೂಡ್ ಪರೀಕ್ಷೆಯನ್ನು ಸುಲಭವಾಗಿ ಭೇದಿಸಬಹುದು ಮತ್ತು ಕ್ಯಾಂಪಸ್ ನೇಮಕಾತಿ ಪರೀಕ್ಷೆಯಲ್ಲಿ ಸುಲಭದಲ್ಲಿ ಗೆಲ್ಲಬಹುದು.
* ಯುಪಿಎಸ್ಸಿ, ಕೆಪಿಎಸ್ಸಿ, ಇಂಟೆಲಿಜೆನ್ಸ್ ಬ್ಯೂರೋ ಮುಂತಾದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಪರೀಕ್ಷೆಗಳಿಗೆ ಸಹಾಯಕವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

Shlaghya Training Institute
KSSM Complex, Bondel, Mangaluru.
7349327494 
9448854094
9481916781

ಇತ್ತೀಚಿನ ಸುದ್ದಿ

ಜಾಹೀರಾತು