11:25 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಶ್ಲಾಘ್ಯದಲ್ಲಿ ಆನ್ ಲೈನ್ ಲೈವ್ ತರಗತಿ

23/06/2021, 14:44

ಮಂಗಳೂರು(reporterkarnataka news):

ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಆನ್ ಲೈನ್ ಲೈವ್ ತರಗತಿ ನಡೆಸಲಾಗುವುದು.

* 15.7.2021ರಿಂದ ಬ್ಯಾಚ್ ಗಳು ಆರಂಭ
* 6 ತಿಂಗಳ ಅವಧಿ
* ಬೆಳಗ್ಗೆ 10ರಿಂದ 11ರ ವರೆಗೆ
* ಫೀಸು ತಿಂಗಳಿಗೆ 1500 ರೂ.

ಕೋರ್ಸ್ ವೈಶಿಷ್ಟ್ಯ ಗಳು
* ಸಮಗ್ರ ಅಧ್ಯಯನ
* ಫಲಿತಾಂಶ ಆಧಾರಿತ
* ನುರಿತ ತರಬೇತುದಾರರು
* ಹಿಂದಿನ ವರ್ಷದ ಪರೀಕ್ಷೆ ಮತ್ತು ಸಂಶೋಧನೆಯ ಆಧಾರದಲ್ಲಿ ಸ್ಟಡಿ ಮೆಟಿರಿಯಲ್ (ಅಧ್ಯಯನ ಸಾಮಗ್ರಿ)ಸಿದ್ಧಪಡಿಸಲಾಗಿದೆ.

*ನಿಯಮಿತವಾಗಿ ಪ್ರತಿ ವಿಷಯದ ಮೇಲೆ ಅಣಕು(ಮೋಕ್) ಪರೀಕ್ಷೆ
* ಪ್ರಚಲಿತ ವಿದ್ಯಮಾನಗಳ ಕುರಿತು ತರಗತಿಗಳು(ವಾರಕ್ಕೆ ಒಂದು ಕ್ಲಾಸ್)ತರಬೇತಿ ಪಡೆದ ನಂತರ ಒಂದು ವರ್ಷದವರೆಗೆ ಮುಂದುವರಿಯುವುದು.
* ಸಂದರ್ಶನಕ್ಕೆ ಸಿದ್ದತೆಯ ಕುರಿತು ಟಿಪ್ಸ್

ನೋಂದಾವಣೆಗಾಗಿ www.shlaghya.in ಸಂಪರ್ಕಿಸಿ

ಯಾವುದಕ್ಕೆಲ್ಲ ಪರೀಕ್ಷೆ

* ಐಬಿಪಿಎಸ್ – ಕ್ಲರಿಕಲ್ ಮತ್ತು ಪಿಪಿಇ
*ಎಲ್ಲೈಸಿ
*ಎಸ್ ಎಸ್ ಸಿ
*ಎಂಬಿಎ ಪ್ರವೇಶ- ಎಂ ಎಟಿ ಮತ್ತು ಪಿಜಿಸಿಇಟಿ
* ಯಾವುದೇ ರಾಜ್ಯ / ಕೇಂದ್ರ ಸರ್ಕಾರದ ಪರೀಕ್ಷೆಗಳ ಆಪ್ಟಿಟ್ಯೂಡ್ ಪರೀಕ್ಷೆಯನ್ನು ಸುಲಭವಾಗಿ ಭೇದಿಸಬಹುದು ಮತ್ತು ಕ್ಯಾಂಪಸ್ ನೇಮಕಾತಿ ಪರೀಕ್ಷೆಯಲ್ಲಿ ಸುಲಭದಲ್ಲಿ ಗೆಲ್ಲಬಹುದು.
* ಯುಪಿಎಸ್ಸಿ, ಕೆಪಿಎಸ್ಸಿ, ಇಂಟೆಲಿಜೆನ್ಸ್ ಬ್ಯೂರೋ ಮುಂತಾದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಪರೀಕ್ಷೆಗಳಿಗೆ ಸಹಾಯಕವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

Shlaghya Training Institute
KSSM Complex, Bondel, Mangaluru.
7349327494 
9448854094
9481916781

ಇತ್ತೀಚಿನ ಸುದ್ದಿ

ಜಾಹೀರಾತು