10:40 PM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಕೂಡ್ಲಿಗಿ ಗಡಿ ಗ್ರಾಮಗಳ ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್

12/12/2023, 19:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಕೂಡ್ಲಿಗಿ ತಾಲೂಕಿನ ಕಟ್ಟಕಡೆಯ ಗಡಿಗ್ರಾಮಗಳ ಜನರು ಅಭಿವೃದ್ಧಿಯಿಂದ ವಂಚಿತವಾಗಿರುವುದರ ಕುರಿತು
ಶಾಸಕ ಡಾ. ಶ್ರೀನಿವಾಸ್ ಎನ್. ಟಿ. ಅವರು ಬೆಳಗಾವಿ ಅಧಿವೇಶನದಲ್ಲಿ  ಪ್ರಸ್ತಾಪಿಸಿ   ಸರ್ಕಾರದ ಗಮನ ಸೆಳೆದರು. ಕಲ್ಯಾಣ ಕರ್ನಾಟಕದ  ಅನುದಾನ ಹಂಚಿಕೆಯ ಅಸಮಾನತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಶಾಸಕರು ಅಧಿವೇಶನದಲ್ಲಿ ನಂಜುಂಡಪ್ಪ ವರದಿ ಚರ್ಚೆಯ ವೇಳೆ, ತಮಗೆ ದೊರೆತ ಅಲ್ಪ ಸಮಯಾವಕಾಶದಲ್ಲಿಯೇ ಸರ್ಕಾರವನ್ನು ಆಗ್ರಹಿಸಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಕೂಡ್ಲಿಗಿ ತಾಲೂಕು ವಂಚಿತವಾಗಿದೆ. ನಂಜುಂಡಪ್ಪ ವರದಿಯನ್ನು ಜಾರಿ ಮಾಡಲು ಸರ್ಕಾರವನ್ನು  ಒತ್ತಾಯಿಸಿದರು.


ಅವರು ಮಾತನಾಡಿ, ಕೂಡ್ಲಿಗಿ ತಾಲೂಕಿನ ಕಟ್ಟ ಕಡೆಯ ಗಡಿ ಗ್ರಾಮಗಳ ವಿದ್ಯಾರ್ಥಿಗಳು 371 ಜೆ ಅನ್ವಯ ಪಡೆದುಕೊಳ್ಳಬೇಕಾದ ಸವಲತ್ತುಗಳಿಂದ  ವಂಚಿತರಾಗುತ್ತಿರುವ  ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು