11:06 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅಜ್ಜಿ ಮನೆಗೆ ಬಂದು ಸ್ನಾನಕ್ಕೆಂದು ನದಿಗಿಳಿದ ಯುವಕ ನೀರುಪಾಲು; ಮೃತದೇಹ ಪತ್ತೆ

21/02/2022, 15:01

ಬೆಳ್ತಂಗಡಿ(reporterkarnataka.com): ಮುಂಡಾಜೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಯುವಕನೋರ್ವ ನದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ

ಮೃತ ಯುವಕನನ್ನು ಕಿರಣ್ (20) ಎಂದು ಗುರುತಿಸಲಾಗಿದೆ. ಕಿರಣ್ ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ.  ಭಾನುವಾರ ಸಂಜೆಯ ವೇಳೆ ಸಹೋದರನ ಜೊತೆ ನದಿಗೆ ಸ್ನಾನಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗೆ ಭೇಟಿ ನೀಡಿದ್ದು, ಇದೀಗ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು