12:10 AM Thursday9 - April 2026
ಬ್ರೇಕಿಂಗ್ ನ್ಯೂಸ್
Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅಜ್ಜಿ ಮನೆಗೆ ಬಂದು ಸ್ನಾನಕ್ಕೆಂದು ನದಿಗಿಳಿದ ಯುವಕ ನೀರುಪಾಲು; ಮೃತದೇಹ ಪತ್ತೆ

21/02/2022, 15:01

ಬೆಳ್ತಂಗಡಿ(reporterkarnataka.com): ಮುಂಡಾಜೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಯುವಕನೋರ್ವ ನದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ

ಮೃತ ಯುವಕನನ್ನು ಕಿರಣ್ (20) ಎಂದು ಗುರುತಿಸಲಾಗಿದೆ. ಕಿರಣ್ ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ.  ಭಾನುವಾರ ಸಂಜೆಯ ವೇಳೆ ಸಹೋದರನ ಜೊತೆ ನದಿಗೆ ಸ್ನಾನಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗೆ ಭೇಟಿ ನೀಡಿದ್ದು, ಇದೀಗ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು