2:39 AM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅಜ್ಜಿ ಮನೆಗೆ ಬಂದು ಸ್ನಾನಕ್ಕೆಂದು ನದಿಗಿಳಿದ ಯುವಕ ನೀರುಪಾಲು; ಮೃತದೇಹ ಪತ್ತೆ

21/02/2022, 15:01

ಬೆಳ್ತಂಗಡಿ(reporterkarnataka.com): ಮುಂಡಾಜೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಯುವಕನೋರ್ವ ನದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ

ಮೃತ ಯುವಕನನ್ನು ಕಿರಣ್ (20) ಎಂದು ಗುರುತಿಸಲಾಗಿದೆ. ಕಿರಣ್ ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ.  ಭಾನುವಾರ ಸಂಜೆಯ ವೇಳೆ ಸಹೋದರನ ಜೊತೆ ನದಿಗೆ ಸ್ನಾನಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗೆ ಭೇಟಿ ನೀಡಿದ್ದು, ಇದೀಗ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು