1:41 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಬೆಂಗ್ರೆ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಬದ್ಧ: ಶಾಸಕ ವೇದವ್ಯಾಸ ಕಾಮತ್

24/11/2022, 12:10

ಮಂಗಳೂರು(reporterkarnataka.com): ಬೆಂಗ್ರೆ ಪರಿಸರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರದಿಂದ ಈಗಾಗಲೇ ಸಾಕಷ್ಟು ಯೋಜನೆಗಳನ್ನು ತರಲಾಗಿದೆ. ಮೀನುಗಾರಿಕೆಯನ್ನೇ ನಂಬಿಕೊಂಡಿರುವ ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಪಣಂಬೂರು ಬೆಂಗ್ರೆ ವಾರ್ಡಿನ ಕುದ್ರೋಳಿ ಬೆಂಗ್ರೆಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮೀನುಗಾರರ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸರಕಾರವು ವಿವಿಧ ಯೋಜನೆಗಳನ್ನು ರೂಪಿಸಿದೆ. ನಮ್ಮ ಸರಕಾರವು ಮೀನುಗಾರರ ಮಕ್ಕಳಿಗೆ ವಿಧ್ಯಾನಿಧಿ ಯೋಜನೆ ರೂಪಿಸಿದ್ದು ಅದರ ಉಪಯೋಗ ಪಡೆಯುವಂತೆ ಶಾಸಕರು ನುಡಿದರು.

ಈ ಸಂದರ್ಭದಲ್ಲಿ ಮಂಗಳೂರು ಉಪ ಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಸುನಿತಾ, ಮುಖಂಡರಾದ ಅರವಿಂದ್ ಬೆಂಗ್ರೆ, ವರದರಾಜ್, ಮಿಲನ್, ಯತೀಶ್, ಅಶ್ವತ್ಥಾಮ, ಪ್ರಸಾದ್, ಅಜಯ್, ನವೀನ್, ಭರತ್, ಪ್ರವೀಣ್, ಸುಧಾಕರ್, ವಸಂತ್ ಜೆ ಪೂಜಾರಿ, ಪ್ರಕಾಶ್, ಭಾಸ್ಕರ್, ಶ್ರೀಧರ್, ಭಾಗೀರಥಿ, ಸುನಂದಾ, ಸೂರ್ಯಕಾಂತ್, ಪ್ರಜ್ವಲ್, ಸುಧೀರ್, ಸೂರಜ್, ದಾಕ್ಷಾಯಿಣಿ, ಶ್ರೀನಿವಾಸ್, ವಿನಯ್, ನವೀನ್ ಪುತ್ರನ್, ಸೀಮಾ, ಚಂಪಾ, ಶಶಿಕಲಾ, ಲೀಲಾವತಿ, ಮನೋಜ್, ಅನಿಲ್ ಕಾಂಚನ್, ಅನಿಲ್ ಕರ್ಕೇರ, ದಯಾನಂದ್, ಕಿರಣ್, ಮುತ್ತಮ್ಮ, ವಿಶಾಲಾಕ್ಷಿ, ಜನಾರ್ದನ್, ವಿಶಾಲ್, ಶೇಖರ್, ಸುರೇಖಾ, ರಮ್ಯಾ, ಪಾರ್ವತಿ, ಶ್ರೀಕಾಂತ್, ಚಂದ್ರ ಶೇಖರ್, ರಾಜೇಶ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು