7:07 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬೆಂಗ್ರೆ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಬದ್ಧ: ಶಾಸಕ ವೇದವ್ಯಾಸ ಕಾಮತ್

24/11/2022, 12:10

ಮಂಗಳೂರು(reporterkarnataka.com): ಬೆಂಗ್ರೆ ಪರಿಸರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರದಿಂದ ಈಗಾಗಲೇ ಸಾಕಷ್ಟು ಯೋಜನೆಗಳನ್ನು ತರಲಾಗಿದೆ. ಮೀನುಗಾರಿಕೆಯನ್ನೇ ನಂಬಿಕೊಂಡಿರುವ ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಪಣಂಬೂರು ಬೆಂಗ್ರೆ ವಾರ್ಡಿನ ಕುದ್ರೋಳಿ ಬೆಂಗ್ರೆಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮೀನುಗಾರರ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸರಕಾರವು ವಿವಿಧ ಯೋಜನೆಗಳನ್ನು ರೂಪಿಸಿದೆ. ನಮ್ಮ ಸರಕಾರವು ಮೀನುಗಾರರ ಮಕ್ಕಳಿಗೆ ವಿಧ್ಯಾನಿಧಿ ಯೋಜನೆ ರೂಪಿಸಿದ್ದು ಅದರ ಉಪಯೋಗ ಪಡೆಯುವಂತೆ ಶಾಸಕರು ನುಡಿದರು.

ಈ ಸಂದರ್ಭದಲ್ಲಿ ಮಂಗಳೂರು ಉಪ ಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಸುನಿತಾ, ಮುಖಂಡರಾದ ಅರವಿಂದ್ ಬೆಂಗ್ರೆ, ವರದರಾಜ್, ಮಿಲನ್, ಯತೀಶ್, ಅಶ್ವತ್ಥಾಮ, ಪ್ರಸಾದ್, ಅಜಯ್, ನವೀನ್, ಭರತ್, ಪ್ರವೀಣ್, ಸುಧಾಕರ್, ವಸಂತ್ ಜೆ ಪೂಜಾರಿ, ಪ್ರಕಾಶ್, ಭಾಸ್ಕರ್, ಶ್ರೀಧರ್, ಭಾಗೀರಥಿ, ಸುನಂದಾ, ಸೂರ್ಯಕಾಂತ್, ಪ್ರಜ್ವಲ್, ಸುಧೀರ್, ಸೂರಜ್, ದಾಕ್ಷಾಯಿಣಿ, ಶ್ರೀನಿವಾಸ್, ವಿನಯ್, ನವೀನ್ ಪುತ್ರನ್, ಸೀಮಾ, ಚಂಪಾ, ಶಶಿಕಲಾ, ಲೀಲಾವತಿ, ಮನೋಜ್, ಅನಿಲ್ ಕಾಂಚನ್, ಅನಿಲ್ ಕರ್ಕೇರ, ದಯಾನಂದ್, ಕಿರಣ್, ಮುತ್ತಮ್ಮ, ವಿಶಾಲಾಕ್ಷಿ, ಜನಾರ್ದನ್, ವಿಶಾಲ್, ಶೇಖರ್, ಸುರೇಖಾ, ರಮ್ಯಾ, ಪಾರ್ವತಿ, ಶ್ರೀಕಾಂತ್, ಚಂದ್ರ ಶೇಖರ್, ರಾಜೇಶ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು