6:31 PM Tuesday30 - June 2026
ಬ್ರೇಕಿಂಗ್ ನ್ಯೂಸ್
Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;…

ಇತ್ತೀಚಿನ ಸುದ್ದಿ

ಬೆಂಗ್ರೆ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಬದ್ಧ: ಶಾಸಕ ವೇದವ್ಯಾಸ ಕಾಮತ್

24/11/2022, 12:10

ಮಂಗಳೂರು(reporterkarnataka.com): ಬೆಂಗ್ರೆ ಪರಿಸರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರದಿಂದ ಈಗಾಗಲೇ ಸಾಕಷ್ಟು ಯೋಜನೆಗಳನ್ನು ತರಲಾಗಿದೆ. ಮೀನುಗಾರಿಕೆಯನ್ನೇ ನಂಬಿಕೊಂಡಿರುವ ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಪಣಂಬೂರು ಬೆಂಗ್ರೆ ವಾರ್ಡಿನ ಕುದ್ರೋಳಿ ಬೆಂಗ್ರೆಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮೀನುಗಾರರ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸರಕಾರವು ವಿವಿಧ ಯೋಜನೆಗಳನ್ನು ರೂಪಿಸಿದೆ. ನಮ್ಮ ಸರಕಾರವು ಮೀನುಗಾರರ ಮಕ್ಕಳಿಗೆ ವಿಧ್ಯಾನಿಧಿ ಯೋಜನೆ ರೂಪಿಸಿದ್ದು ಅದರ ಉಪಯೋಗ ಪಡೆಯುವಂತೆ ಶಾಸಕರು ನುಡಿದರು.

ಈ ಸಂದರ್ಭದಲ್ಲಿ ಮಂಗಳೂರು ಉಪ ಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಸುನಿತಾ, ಮುಖಂಡರಾದ ಅರವಿಂದ್ ಬೆಂಗ್ರೆ, ವರದರಾಜ್, ಮಿಲನ್, ಯತೀಶ್, ಅಶ್ವತ್ಥಾಮ, ಪ್ರಸಾದ್, ಅಜಯ್, ನವೀನ್, ಭರತ್, ಪ್ರವೀಣ್, ಸುಧಾಕರ್, ವಸಂತ್ ಜೆ ಪೂಜಾರಿ, ಪ್ರಕಾಶ್, ಭಾಸ್ಕರ್, ಶ್ರೀಧರ್, ಭಾಗೀರಥಿ, ಸುನಂದಾ, ಸೂರ್ಯಕಾಂತ್, ಪ್ರಜ್ವಲ್, ಸುಧೀರ್, ಸೂರಜ್, ದಾಕ್ಷಾಯಿಣಿ, ಶ್ರೀನಿವಾಸ್, ವಿನಯ್, ನವೀನ್ ಪುತ್ರನ್, ಸೀಮಾ, ಚಂಪಾ, ಶಶಿಕಲಾ, ಲೀಲಾವತಿ, ಮನೋಜ್, ಅನಿಲ್ ಕಾಂಚನ್, ಅನಿಲ್ ಕರ್ಕೇರ, ದಯಾನಂದ್, ಕಿರಣ್, ಮುತ್ತಮ್ಮ, ವಿಶಾಲಾಕ್ಷಿ, ಜನಾರ್ದನ್, ವಿಶಾಲ್, ಶೇಖರ್, ಸುರೇಖಾ, ರಮ್ಯಾ, ಪಾರ್ವತಿ, ಶ್ರೀಕಾಂತ್, ಚಂದ್ರ ಶೇಖರ್, ರಾಜೇಶ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು