3:39 PM Friday28 - November 2025
ಬ್ರೇಕಿಂಗ್ ನ್ಯೂಸ್
Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ

ಇತ್ತೀಚಿನ ಸುದ್ದಿ

ಬೆಂಗ್ರೆ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಬದ್ಧ: ಶಾಸಕ ವೇದವ್ಯಾಸ ಕಾಮತ್

24/11/2022, 12:10

ಮಂಗಳೂರು(reporterkarnataka.com): ಬೆಂಗ್ರೆ ಪರಿಸರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರದಿಂದ ಈಗಾಗಲೇ ಸಾಕಷ್ಟು ಯೋಜನೆಗಳನ್ನು ತರಲಾಗಿದೆ. ಮೀನುಗಾರಿಕೆಯನ್ನೇ ನಂಬಿಕೊಂಡಿರುವ ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಪಣಂಬೂರು ಬೆಂಗ್ರೆ ವಾರ್ಡಿನ ಕುದ್ರೋಳಿ ಬೆಂಗ್ರೆಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮೀನುಗಾರರ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸರಕಾರವು ವಿವಿಧ ಯೋಜನೆಗಳನ್ನು ರೂಪಿಸಿದೆ. ನಮ್ಮ ಸರಕಾರವು ಮೀನುಗಾರರ ಮಕ್ಕಳಿಗೆ ವಿಧ್ಯಾನಿಧಿ ಯೋಜನೆ ರೂಪಿಸಿದ್ದು ಅದರ ಉಪಯೋಗ ಪಡೆಯುವಂತೆ ಶಾಸಕರು ನುಡಿದರು.

ಈ ಸಂದರ್ಭದಲ್ಲಿ ಮಂಗಳೂರು ಉಪ ಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಸುನಿತಾ, ಮುಖಂಡರಾದ ಅರವಿಂದ್ ಬೆಂಗ್ರೆ, ವರದರಾಜ್, ಮಿಲನ್, ಯತೀಶ್, ಅಶ್ವತ್ಥಾಮ, ಪ್ರಸಾದ್, ಅಜಯ್, ನವೀನ್, ಭರತ್, ಪ್ರವೀಣ್, ಸುಧಾಕರ್, ವಸಂತ್ ಜೆ ಪೂಜಾರಿ, ಪ್ರಕಾಶ್, ಭಾಸ್ಕರ್, ಶ್ರೀಧರ್, ಭಾಗೀರಥಿ, ಸುನಂದಾ, ಸೂರ್ಯಕಾಂತ್, ಪ್ರಜ್ವಲ್, ಸುಧೀರ್, ಸೂರಜ್, ದಾಕ್ಷಾಯಿಣಿ, ಶ್ರೀನಿವಾಸ್, ವಿನಯ್, ನವೀನ್ ಪುತ್ರನ್, ಸೀಮಾ, ಚಂಪಾ, ಶಶಿಕಲಾ, ಲೀಲಾವತಿ, ಮನೋಜ್, ಅನಿಲ್ ಕಾಂಚನ್, ಅನಿಲ್ ಕರ್ಕೇರ, ದಯಾನಂದ್, ಕಿರಣ್, ಮುತ್ತಮ್ಮ, ವಿಶಾಲಾಕ್ಷಿ, ಜನಾರ್ದನ್, ವಿಶಾಲ್, ಶೇಖರ್, ಸುರೇಖಾ, ರಮ್ಯಾ, ಪಾರ್ವತಿ, ಶ್ರೀಕಾಂತ್, ಚಂದ್ರ ಶೇಖರ್, ರಾಜೇಶ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು