2:50 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬೆಂಗ್ರೆ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಬದ್ಧ: ಶಾಸಕ ವೇದವ್ಯಾಸ ಕಾಮತ್

24/11/2022, 12:10

ಮಂಗಳೂರು(reporterkarnataka.com): ಬೆಂಗ್ರೆ ಪರಿಸರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರದಿಂದ ಈಗಾಗಲೇ ಸಾಕಷ್ಟು ಯೋಜನೆಗಳನ್ನು ತರಲಾಗಿದೆ. ಮೀನುಗಾರಿಕೆಯನ್ನೇ ನಂಬಿಕೊಂಡಿರುವ ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಪಣಂಬೂರು ಬೆಂಗ್ರೆ ವಾರ್ಡಿನ ಕುದ್ರೋಳಿ ಬೆಂಗ್ರೆಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮೀನುಗಾರರ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸರಕಾರವು ವಿವಿಧ ಯೋಜನೆಗಳನ್ನು ರೂಪಿಸಿದೆ. ನಮ್ಮ ಸರಕಾರವು ಮೀನುಗಾರರ ಮಕ್ಕಳಿಗೆ ವಿಧ್ಯಾನಿಧಿ ಯೋಜನೆ ರೂಪಿಸಿದ್ದು ಅದರ ಉಪಯೋಗ ಪಡೆಯುವಂತೆ ಶಾಸಕರು ನುಡಿದರು.

ಈ ಸಂದರ್ಭದಲ್ಲಿ ಮಂಗಳೂರು ಉಪ ಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಸುನಿತಾ, ಮುಖಂಡರಾದ ಅರವಿಂದ್ ಬೆಂಗ್ರೆ, ವರದರಾಜ್, ಮಿಲನ್, ಯತೀಶ್, ಅಶ್ವತ್ಥಾಮ, ಪ್ರಸಾದ್, ಅಜಯ್, ನವೀನ್, ಭರತ್, ಪ್ರವೀಣ್, ಸುಧಾಕರ್, ವಸಂತ್ ಜೆ ಪೂಜಾರಿ, ಪ್ರಕಾಶ್, ಭಾಸ್ಕರ್, ಶ್ರೀಧರ್, ಭಾಗೀರಥಿ, ಸುನಂದಾ, ಸೂರ್ಯಕಾಂತ್, ಪ್ರಜ್ವಲ್, ಸುಧೀರ್, ಸೂರಜ್, ದಾಕ್ಷಾಯಿಣಿ, ಶ್ರೀನಿವಾಸ್, ವಿನಯ್, ನವೀನ್ ಪುತ್ರನ್, ಸೀಮಾ, ಚಂಪಾ, ಶಶಿಕಲಾ, ಲೀಲಾವತಿ, ಮನೋಜ್, ಅನಿಲ್ ಕಾಂಚನ್, ಅನಿಲ್ ಕರ್ಕೇರ, ದಯಾನಂದ್, ಕಿರಣ್, ಮುತ್ತಮ್ಮ, ವಿಶಾಲಾಕ್ಷಿ, ಜನಾರ್ದನ್, ವಿಶಾಲ್, ಶೇಖರ್, ಸುರೇಖಾ, ರಮ್ಯಾ, ಪಾರ್ವತಿ, ಶ್ರೀಕಾಂತ್, ಚಂದ್ರ ಶೇಖರ್, ರಾಜೇಶ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು