6:03 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಿಹಾರದ ಚುನಾವಣೆ ಪ್ರಣಾಳಿಕೆಯಂತಿದೆ: ಕೇಂದ್ರ ಬಜೆಟ್ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

01/02/2025, 18:14

ಬೆಳಗಾವಿ(reporterkarnataka.com): ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು