8:42 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಬೈಕ್ ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯರ ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರ ತಂಡ: ಕೇಸು ದಾಖಲು

28/11/2023, 12:31

ಮಂಗಳೂರು(reporterkarnataka.com): ಬೈಕ್ ನಲ್ಲಿ ಸಂಚರಿಸುತ್ತಿದ್ದ ಅನ್ಯಕೋಮಿನ ಯುವಕ-ಯುವತಿಯನ್ನು ಇಬ್ಬರು ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಲಿಹಿತ್ತಲು ನಲ್ಲಿರುವ ಎಂ. ಎಸ್. ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಹಾಗೂ ಸೌಜನ್ಯ ಎಂಬುವರು ಕೆಲಸ ಮುಗಿಸಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ಹೊರಟಿರುವಾಗ ಯಾರೋ ಇಬ್ಬರು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಅವರನ್ನು ತಡೆದು ನೀವು ಹಿಂದೂ- ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಹೊಯ್ಸಳ ವಾಹನ ಬಂದಿದ್ದು, ಅವರನ್ನು
ರಕ್ಷಣೆ ಮಾಡಿ ಠಾಣೆಗೆ ಕರೆ ತಂದಿದ್ದಾರೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು