6:29 PM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಬೈಕ್ ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯರ ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರ ತಂಡ: ಕೇಸು ದಾಖಲು

28/11/2023, 12:31

ಮಂಗಳೂರು(reporterkarnataka.com): ಬೈಕ್ ನಲ್ಲಿ ಸಂಚರಿಸುತ್ತಿದ್ದ ಅನ್ಯಕೋಮಿನ ಯುವಕ-ಯುವತಿಯನ್ನು ಇಬ್ಬರು ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಲಿಹಿತ್ತಲು ನಲ್ಲಿರುವ ಎಂ. ಎಸ್. ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಹಾಗೂ ಸೌಜನ್ಯ ಎಂಬುವರು ಕೆಲಸ ಮುಗಿಸಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ಹೊರಟಿರುವಾಗ ಯಾರೋ ಇಬ್ಬರು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಅವರನ್ನು ತಡೆದು ನೀವು ಹಿಂದೂ- ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಹೊಯ್ಸಳ ವಾಹನ ಬಂದಿದ್ದು, ಅವರನ್ನು
ರಕ್ಷಣೆ ಮಾಡಿ ಠಾಣೆಗೆ ಕರೆ ತಂದಿದ್ದಾರೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು