6:11 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರಿಂದ ಮತ ಚಲಾವಣೆ

10/05/2023, 12:56

ಮಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿ ಗಳು ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಇಂದು ತಮ್ಮ ಹಕ್ಕು ಚಲಾಯಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೂತ್ ಸಂಖ್ಯೆ 90- ಸೈಂಟ್ ಅಲೋಶಿಯಸ್ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೈಮರಿ ಸ್ಕೂಲ್ ಉರ್ವದಲ್ಲಿ ಬೆಳಗ್ಗೆ 8:30ಕ್ಕೆ ಮತದಾನ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಅವರು ಬೂತ್ ಸಂಖ್ಯೆ 63- ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಾರ್ಪಾಡಿಯಲ್ಲಿ ಬೆಳಗ್ಗೆ 7:15, ಮಂಗಳೂರು ದಕ್ಷಿಣ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್- ಬೂತ್ ಸಂಖ್ಯೆ 82- ದ.ಕ ಜಿ.ಪಂ. ಹಿ.ಪ್ರಾ ಶಾಲೆ, ಗಾಂಧಿನಗರ- ಬೆಳಗ್ಗೆ 8:00ಕ್ಕೆ, ಮಂಗಳೂರು ಉತ್ತರ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಟಿ- ಬೂತ್ ಸಂಖ್ಯೆ 132- ಕೆಪಿಟಿ ಕದ್ರಿ, ಸುಳ್ಯ ಅಭ್ಯರ್ಥಿಭಾಗೀರಥಿ ಮುರುಳ್ಯ- ಬೂತ್ ಸಂಖ್ಯೆ 84- ದ.ಕ ಜಿಪಂ ಹಿ.ಪ್ರಾ ಶಾಲೆ, ಶಾಂತಿನಗರ, ಮುರುಳ್ಯ- ಬೆಳಗ್ಗೆ 7:00 ಗಂಟೆಗೆ, ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- ಬೂತ್ ಸಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂತೂರುಪದವು- ಬೆಳಗ್ಗೆ 7:00ಕ್ಕೆ, ಮಂಗಳೂರು ಅಭ್ಯರ್ಥಿ ಸತೀಶ್ ಕುಂಪಲ- ಬೂತ್‌ ಸಂಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಪಲದಲ್ಲಿ ಬೆಳಗ್ಗೆ 7:30, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್- ಬೂತ್ ಸಂಖ್ಯೆ 95- ರತ್ನವರ್ಮ ಹೆಗ್ಗಡೆ ಸ್ಟೇಡಿಯಂ ಉಜಿರೆಯಲ್ಲಿ ಬೆಳಗ್ಗೆ 7:00 ಗಂಟೆಗೆ ಮತದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು