4:18 AM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರಿಂದ ಮತ ಚಲಾವಣೆ

10/05/2023, 12:56

ಮಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿ ಗಳು ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಇಂದು ತಮ್ಮ ಹಕ್ಕು ಚಲಾಯಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೂತ್ ಸಂಖ್ಯೆ 90- ಸೈಂಟ್ ಅಲೋಶಿಯಸ್ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೈಮರಿ ಸ್ಕೂಲ್ ಉರ್ವದಲ್ಲಿ ಬೆಳಗ್ಗೆ 8:30ಕ್ಕೆ ಮತದಾನ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಅವರು ಬೂತ್ ಸಂಖ್ಯೆ 63- ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಾರ್ಪಾಡಿಯಲ್ಲಿ ಬೆಳಗ್ಗೆ 7:15, ಮಂಗಳೂರು ದಕ್ಷಿಣ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್- ಬೂತ್ ಸಂಖ್ಯೆ 82- ದ.ಕ ಜಿ.ಪಂ. ಹಿ.ಪ್ರಾ ಶಾಲೆ, ಗಾಂಧಿನಗರ- ಬೆಳಗ್ಗೆ 8:00ಕ್ಕೆ, ಮಂಗಳೂರು ಉತ್ತರ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಟಿ- ಬೂತ್ ಸಂಖ್ಯೆ 132- ಕೆಪಿಟಿ ಕದ್ರಿ, ಸುಳ್ಯ ಅಭ್ಯರ್ಥಿಭಾಗೀರಥಿ ಮುರುಳ್ಯ- ಬೂತ್ ಸಂಖ್ಯೆ 84- ದ.ಕ ಜಿಪಂ ಹಿ.ಪ್ರಾ ಶಾಲೆ, ಶಾಂತಿನಗರ, ಮುರುಳ್ಯ- ಬೆಳಗ್ಗೆ 7:00 ಗಂಟೆಗೆ, ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- ಬೂತ್ ಸಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂತೂರುಪದವು- ಬೆಳಗ್ಗೆ 7:00ಕ್ಕೆ, ಮಂಗಳೂರು ಅಭ್ಯರ್ಥಿ ಸತೀಶ್ ಕುಂಪಲ- ಬೂತ್‌ ಸಂಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಪಲದಲ್ಲಿ ಬೆಳಗ್ಗೆ 7:30, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್- ಬೂತ್ ಸಂಖ್ಯೆ 95- ರತ್ನವರ್ಮ ಹೆಗ್ಗಡೆ ಸ್ಟೇಡಿಯಂ ಉಜಿರೆಯಲ್ಲಿ ಬೆಳಗ್ಗೆ 7:00 ಗಂಟೆಗೆ ಮತದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು