10:28 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರಿಂದ ಮತ ಚಲಾವಣೆ

10/05/2023, 12:56

ಮಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿ ಗಳು ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಇಂದು ತಮ್ಮ ಹಕ್ಕು ಚಲಾಯಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೂತ್ ಸಂಖ್ಯೆ 90- ಸೈಂಟ್ ಅಲೋಶಿಯಸ್ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೈಮರಿ ಸ್ಕೂಲ್ ಉರ್ವದಲ್ಲಿ ಬೆಳಗ್ಗೆ 8:30ಕ್ಕೆ ಮತದಾನ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಅವರು ಬೂತ್ ಸಂಖ್ಯೆ 63- ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಾರ್ಪಾಡಿಯಲ್ಲಿ ಬೆಳಗ್ಗೆ 7:15, ಮಂಗಳೂರು ದಕ್ಷಿಣ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್- ಬೂತ್ ಸಂಖ್ಯೆ 82- ದ.ಕ ಜಿ.ಪಂ. ಹಿ.ಪ್ರಾ ಶಾಲೆ, ಗಾಂಧಿನಗರ- ಬೆಳಗ್ಗೆ 8:00ಕ್ಕೆ, ಮಂಗಳೂರು ಉತ್ತರ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಟಿ- ಬೂತ್ ಸಂಖ್ಯೆ 132- ಕೆಪಿಟಿ ಕದ್ರಿ, ಸುಳ್ಯ ಅಭ್ಯರ್ಥಿಭಾಗೀರಥಿ ಮುರುಳ್ಯ- ಬೂತ್ ಸಂಖ್ಯೆ 84- ದ.ಕ ಜಿಪಂ ಹಿ.ಪ್ರಾ ಶಾಲೆ, ಶಾಂತಿನಗರ, ಮುರುಳ್ಯ- ಬೆಳಗ್ಗೆ 7:00 ಗಂಟೆಗೆ, ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- ಬೂತ್ ಸಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂತೂರುಪದವು- ಬೆಳಗ್ಗೆ 7:00ಕ್ಕೆ, ಮಂಗಳೂರು ಅಭ್ಯರ್ಥಿ ಸತೀಶ್ ಕುಂಪಲ- ಬೂತ್‌ ಸಂಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಪಲದಲ್ಲಿ ಬೆಳಗ್ಗೆ 7:30, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್- ಬೂತ್ ಸಂಖ್ಯೆ 95- ರತ್ನವರ್ಮ ಹೆಗ್ಗಡೆ ಸ್ಟೇಡಿಯಂ ಉಜಿರೆಯಲ್ಲಿ ಬೆಳಗ್ಗೆ 7:00 ಗಂಟೆಗೆ ಮತದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು