8:45 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರಿಂದ ಮತ ಚಲಾವಣೆ

10/05/2023, 12:56

ಮಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿ ಗಳು ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಇಂದು ತಮ್ಮ ಹಕ್ಕು ಚಲಾಯಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೂತ್ ಸಂಖ್ಯೆ 90- ಸೈಂಟ್ ಅಲೋಶಿಯಸ್ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೈಮರಿ ಸ್ಕೂಲ್ ಉರ್ವದಲ್ಲಿ ಬೆಳಗ್ಗೆ 8:30ಕ್ಕೆ ಮತದಾನ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಅವರು ಬೂತ್ ಸಂಖ್ಯೆ 63- ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಾರ್ಪಾಡಿಯಲ್ಲಿ ಬೆಳಗ್ಗೆ 7:15, ಮಂಗಳೂರು ದಕ್ಷಿಣ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್- ಬೂತ್ ಸಂಖ್ಯೆ 82- ದ.ಕ ಜಿ.ಪಂ. ಹಿ.ಪ್ರಾ ಶಾಲೆ, ಗಾಂಧಿನಗರ- ಬೆಳಗ್ಗೆ 8:00ಕ್ಕೆ, ಮಂಗಳೂರು ಉತ್ತರ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಟಿ- ಬೂತ್ ಸಂಖ್ಯೆ 132- ಕೆಪಿಟಿ ಕದ್ರಿ, ಸುಳ್ಯ ಅಭ್ಯರ್ಥಿಭಾಗೀರಥಿ ಮುರುಳ್ಯ- ಬೂತ್ ಸಂಖ್ಯೆ 84- ದ.ಕ ಜಿಪಂ ಹಿ.ಪ್ರಾ ಶಾಲೆ, ಶಾಂತಿನಗರ, ಮುರುಳ್ಯ- ಬೆಳಗ್ಗೆ 7:00 ಗಂಟೆಗೆ, ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- ಬೂತ್ ಸಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂತೂರುಪದವು- ಬೆಳಗ್ಗೆ 7:00ಕ್ಕೆ, ಮಂಗಳೂರು ಅಭ್ಯರ್ಥಿ ಸತೀಶ್ ಕುಂಪಲ- ಬೂತ್‌ ಸಂಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಪಲದಲ್ಲಿ ಬೆಳಗ್ಗೆ 7:30, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್- ಬೂತ್ ಸಂಖ್ಯೆ 95- ರತ್ನವರ್ಮ ಹೆಗ್ಗಡೆ ಸ್ಟೇಡಿಯಂ ಉಜಿರೆಯಲ್ಲಿ ಬೆಳಗ್ಗೆ 7:00 ಗಂಟೆಗೆ ಮತದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು