6:04 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರಿಂದ ಮತ ಚಲಾವಣೆ

10/05/2023, 12:56

ಮಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿ ಗಳು ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಇಂದು ತಮ್ಮ ಹಕ್ಕು ಚಲಾಯಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೂತ್ ಸಂಖ್ಯೆ 90- ಸೈಂಟ್ ಅಲೋಶಿಯಸ್ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೈಮರಿ ಸ್ಕೂಲ್ ಉರ್ವದಲ್ಲಿ ಬೆಳಗ್ಗೆ 8:30ಕ್ಕೆ ಮತದಾನ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಅವರು ಬೂತ್ ಸಂಖ್ಯೆ 63- ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಾರ್ಪಾಡಿಯಲ್ಲಿ ಬೆಳಗ್ಗೆ 7:15, ಮಂಗಳೂರು ದಕ್ಷಿಣ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್- ಬೂತ್ ಸಂಖ್ಯೆ 82- ದ.ಕ ಜಿ.ಪಂ. ಹಿ.ಪ್ರಾ ಶಾಲೆ, ಗಾಂಧಿನಗರ- ಬೆಳಗ್ಗೆ 8:00ಕ್ಕೆ, ಮಂಗಳೂರು ಉತ್ತರ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಟಿ- ಬೂತ್ ಸಂಖ್ಯೆ 132- ಕೆಪಿಟಿ ಕದ್ರಿ, ಸುಳ್ಯ ಅಭ್ಯರ್ಥಿಭಾಗೀರಥಿ ಮುರುಳ್ಯ- ಬೂತ್ ಸಂಖ್ಯೆ 84- ದ.ಕ ಜಿಪಂ ಹಿ.ಪ್ರಾ ಶಾಲೆ, ಶಾಂತಿನಗರ, ಮುರುಳ್ಯ- ಬೆಳಗ್ಗೆ 7:00 ಗಂಟೆಗೆ, ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- ಬೂತ್ ಸಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂತೂರುಪದವು- ಬೆಳಗ್ಗೆ 7:00ಕ್ಕೆ, ಮಂಗಳೂರು ಅಭ್ಯರ್ಥಿ ಸತೀಶ್ ಕುಂಪಲ- ಬೂತ್‌ ಸಂಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಪಲದಲ್ಲಿ ಬೆಳಗ್ಗೆ 7:30, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್- ಬೂತ್ ಸಂಖ್ಯೆ 95- ರತ್ನವರ್ಮ ಹೆಗ್ಗಡೆ ಸ್ಟೇಡಿಯಂ ಉಜಿರೆಯಲ್ಲಿ ಬೆಳಗ್ಗೆ 7:00 ಗಂಟೆಗೆ ಮತದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು