6:01 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಂದ ರಂಭಾಪುರಿ ಮಠಕ್ಕೆ ಆನೆ ಕೊಡುಗೆ: ಇದು ಅಂತಿಂಥ ಆನೆಯಲ್ಲ, ಮತ್ತೇನು ಇದರ ವಿಶೇಷ?

15/12/2024, 18:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ರಂಭಾಪುರಿ ಮಠಕ್ಕೆ
ಆನೆ ಕೊಡುಗೆ ನೀಡಿದ್ದಾರೆ. ಇದು ಅಂತಿಂಥ ಆನೆಯಲ್ಲ, ರೋಬೋಟಿಕ್ ಆನೆ.


ರಂಭಾಪುರಿ ಶ್ರೀಗಳಿಂದ ರೋಬೋಟಿಕ್ ಆನೆಗೆ ಚಾಲನೆ ನೀಡಲಾಯಿತು. ನೋಡಲು ಸೇಮ್ ನಿಜವಾದ ಆನೆಯಂತೆ ಕಾಣುವ ರೋಬೋಟಿಕ್ ಎಲಿಫೆಂಟ್ ಇದಾಗಿದೆ.
ಸದಾ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಲ್ಲಾಡಿಸುತ್ತಿರುತ್ತದೆ. ನೋಡಿದ ಕೂಡಲೇ ನಿಜವಾದ ಆನೆ ಎಂದೇ ಭಾಸವಾಗುವಂತಿದೆ.
ಪಂಚಪೀಠಗಳಲ್ಲೇ ಮೊದಲ ಪೀಠವಾದ ರಂಭಾಪುರಿ ಮಠ
ಎನ್.ಆರ್.ಪುರ ತಾಲೂಕಿನ ಭದ್ರಾ ನದಿ ತಟದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು