10:03 PM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಂದ ರಂಭಾಪುರಿ ಮಠಕ್ಕೆ ಆನೆ ಕೊಡುಗೆ: ಇದು ಅಂತಿಂಥ ಆನೆಯಲ್ಲ, ಮತ್ತೇನು ಇದರ ವಿಶೇಷ?

15/12/2024, 18:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ರಂಭಾಪುರಿ ಮಠಕ್ಕೆ
ಆನೆ ಕೊಡುಗೆ ನೀಡಿದ್ದಾರೆ. ಇದು ಅಂತಿಂಥ ಆನೆಯಲ್ಲ, ರೋಬೋಟಿಕ್ ಆನೆ.


ರಂಭಾಪುರಿ ಶ್ರೀಗಳಿಂದ ರೋಬೋಟಿಕ್ ಆನೆಗೆ ಚಾಲನೆ ನೀಡಲಾಯಿತು. ನೋಡಲು ಸೇಮ್ ನಿಜವಾದ ಆನೆಯಂತೆ ಕಾಣುವ ರೋಬೋಟಿಕ್ ಎಲಿಫೆಂಟ್ ಇದಾಗಿದೆ.
ಸದಾ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಲ್ಲಾಡಿಸುತ್ತಿರುತ್ತದೆ. ನೋಡಿದ ಕೂಡಲೇ ನಿಜವಾದ ಆನೆ ಎಂದೇ ಭಾಸವಾಗುವಂತಿದೆ.
ಪಂಚಪೀಠಗಳಲ್ಲೇ ಮೊದಲ ಪೀಠವಾದ ರಂಭಾಪುರಿ ಮಠ
ಎನ್.ಆರ್.ಪುರ ತಾಲೂಕಿನ ಭದ್ರಾ ನದಿ ತಟದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು