ಮಂಗಳೂರು: ಕೊಂಕಣಿ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ 'ಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿ... Literature | ಬೆಂಗಳೂರು: ಡಾ. ತಮಿಳ್ ಸೆಲ್ವಿ ಅವರಿಗೆ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com): ಬೆಂಗಳೂರಿನ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಮತ್ತು ಕಲಬುರ್ಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಕನ್ನಡ ಸಾಹಿತ್ಯ ಪರಿಷತ್ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಪ್ರಕಟಣೆ ದೇವುಡು ಹೇಳಿದ ಮಕ್ಕಳ ಕಥೆಗಳು... ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು. ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ "ಮುಟ್ಟಿಸಿಕ... Kasaragod | ಬೇಕಲ ರಾಮ ನಾಯಕರದ್ದು ಸಾಹಿತ್ಯ ಸರಸ್ವತಿಯ ಮನಸ್ಸು: ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಚಂದ್ರಹಾಸ ಚಿತ್ತಾರಿ ಕಾಸರಗೋಡು(reporterkarnataka.com): 'ಬೇಕಲ ರಾಮ ನಾಯಕರದ್ದು ಸಾಹಿತ್ಯ ಸರಸ್ವತಿಯ ಮನಸ್ಸು. ಅವರ ನಿಸ್ವಾರ್ಥ ಸಾಹಿತ್ಯ ಸೇವೆಯು ಸಾರ್ವಕಾಲಿಕ ಆದರ್ಶ, ಸರ್ವರೂ ಒಂದಾಗಿ, ಸಹಬಾಳ್ವೆ ನಡೆಸಬೇಕೆಂಬ ಅರ್ಪಣಾ ಮನೋಭಾವ ಅವರ ಕೃತಿಗಳಲ್ಲಿವೆ. ಈ ಎಲ್ಲಾ ಕೃತಿಗಳೂ ಕೂಡಾ ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ವರದಾನ' ... ಹೆಣ್ಣಿನ ದೃಷ್ಟಿಕೋನದಿಂದ ಪುರಾಣಗಳನ್ನು ವಿಶ್ಲೇಷಿಸುವುದು ಸಮಕಾಲೀನ ಆದ್ಯತೆ ಆಗಬೇಕು: ಡಾ.ವಿನಯಾ ಒಕ್ಕುಂದ ಬೆಂಗಳೂರು(reporterkarnataka.com): ಪುರುಷ ಪ್ರಧಾನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ನಮ್ಮ ಪುರಾಣಗಳನ್ನು ಹೆಣ್ಣಿನ ದೃಷ್ಟಿಕೋನದಿಂದ ವಿಶ್ಲೇಷಿಸುವುದು ಸಮಕಾಲೀನ ಆದ್ಯತೆ ಆಗಬೇಕು. ಆ ಮೂಲಕ ಪುರಾಣ ಮತ್ತು ಸಾಹಿತ್ಯ ಕೃತಿಗಳಲ್ಲಿ ಸ್ತ್ರೀ ಸಂವೇದನೆಯನ್ನು, ಸ್ತ್ರೀ ಸಬಲೀಕರಣವನ್ನು ಹುಡುಕುವ ಪ್ರಯತ್ನ ಮ... Kannada Literature | ಕನ್ನಡ ಚುಟುಕು ಸಾಹಿತ್ಯ ಪರಿಷತ್ ದ.ಕ. ಜಿಲ್ಲಾಧ್ಯಕ್ಷರಾಗಿ ಡಾ.ಕೊಲಚಪ್ಪೆ ಗೋವಿಂದ ಭಟ್ ಆಯ್ಕೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಾಸರಗೋಡು ಕನ್ನಡ ಭವನ ಗ್ರಂಥಾಲಯ ರೂವಾರಿಗಳಾದ ಡಾ. ವಾಮನ್ ರಾವ್ -ಸಂಧ್ಯಾರಾಣಿ ದಂಪತಿ ಸ್ಥಾಪಿಸಿದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕದ "ಕೀರಿಕಾಡು ಮಾಸ್ಟರ್ ವಿಷ್ಣು ಭಟ್ "ಸಂಸ್ಮರಣೆ ಹ... Great Personality | ಸಾಹಿತಿ, ಕಲಾವಿದರಾಗಿ ಮೇರು ವ್ಯಕ್ತಿತ್ವ; ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಸ್ಮರಣಾಂಜಲಿ ಜಯಾನಂದ ಪೆರಾಜೆ ಕಾಸರಗೋಡು info.reporterkarnataka@gmail.com ಯಕ್ಷಗಾನದಲ್ಲಿ ಪ್ರಸಂಗದ ಜತೆಗೆ ಪ್ರಸಂಗಕರ್ತರ ಹೆಸರನ್ನೂ ಹೇಳಬೇಕು. ಇದು ಕೃತಿಕಾರರರಿಗೆ ಹಾಗೂ ಅವರ ಪರಿಶ್ರಮಕ್ಕೆ ನೀಡುವ ಗೌರವ. ಯಕ್ಷಗಾನ ಕ್ಷೇತ್ರದಲ್ಲಿ ಪ್ರಸಂಗ ಕರ್ತರಾಗಿ,ಕಲಾವಿದರಾಗಿ ಕೀರಿಕ್ಕಾಡು ಮಾಸ್ತರರ ಕೊಡುಗೆ ಅಪ... ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ‘ಸದ್ಧರ್ಮಗೀತ’ ನಾಲ್ಕು ಕಾವ್ಯ ಕಥನಗಳ ಗುಚ್ಛ ಕೃತಿ ಲೋಕಾರ್ಪಣೆ ಬೆಂಗಳೂರು( reporterkarnataka.com):ಹಿರಿಯ ಐಎಎಸ್ ಅಧಿಕಾರಿ ರಾಜ್ಯ ಸರ್ಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ನೂತನ ಕೃತಿ 'ಸದ್ಧರ್ಮಗೀತ ' ನಾಲ್ಕು ಕಾವ್ಯಕಥನಗಳ ಗುಚ್ಛ ಲೋಕಾರ್ಪಣೆ ಸಮಾರಂಭವನ್ನು ನಗರದ ಇನ್ಫೆಂಟ್ರಿ ರಸ್ತೆಯ ಐಎಎಸ್ ಅಧಿಕಾರಿಗಳ ಸಂಘದಲ್ಲಿ ಆಯೋಜಿಸಲಾಗಿತ್ತು. ಸ... ರಾಜಶ್ರೀ ಜೆ.ಪೂಜಾರಿಗೆ ಯುವಸಾಹಿತಿ ಪ್ರಶಸ್ತಿ ಮಂಗಳೂರು:(Reporterkarnataka.com):ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್ನ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಭಾನುವಾರ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ... ಜಯಾನಂದ ಪೆರಾಜೆ, ಡಾ. ಕೆ. ಜಿ ವೆಂಕಟೇಶ್, ಉಳಿಯತ್ತಡ್ಕ ಸಹಿತ 11 ಮಂದಿಗೆ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ: ಅ.6ರಂದು ಪ್ರದಾನ ಕಾಸರಗೋಡು(reporterkarnataka.com): ಇಲ್ಲಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಪಾಂಗೋಡು ಶ್ರೀ ದುರ್ಗಾಪಮೇಶ್ವರಿ ಸಾಂಸ್ಕೃತಿಕ ಘಟಕ, ವಿಜ್ಡಮ್ ಇನ್ಸ್ಟಿಟ್ಯೂಟ್ ನೆಟ್ವರ್ಕ್, ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಸಹಕಾರದಲ್ಲಿ ನಡೆಯುವ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರ... 1 2 3 … 5 Next Page » ಜಾಹೀರಾತು