ತುಮಕೂರು ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಶ್ರೀ ಅನ್ವೇಷಣಾ -2025 ಕಾರ್ಯಕ್ರಮ ತುಮಕೂರು(reporterkarnataka.com): ಶಿಕ್ಷಣದಲ್ಲಿನ ತಾರತಮ್ಯ ನೀತಿ ಸಲ್ಲದು ಎಂದು ತುಮಕೂರಿನ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಶ್ರೀ ಅನ್ವೇಷಣಾ -2025... Mangaluru | ಪಾದುವಾ ಶಿಕ್ಷಣ ಸಂಸ್ಥೆಗಳಲ್ಲಿ ನ. 14 ಮತ್ತು 15ರಂದು ‘ಪಾದುವಾ ಸಂಭ್ರಮ – 2025’ ಮಂಗಳೂರು(reporterkarnataka.com):ಪಾದುವಾ ಶಿಕ್ಷಣ ಸಂಸ್ಥೆಗಳಲ್ಲಿ 'ಪಾದುವಾ ಸಂಭ್ರಮ -2025'ನವೆಂಬರ್ 14 ಮತ್ತು 15ರಂದು ಆಯೋಜಿಸಲಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪಾದುವಾ ಸಂಭ್ರಮ ಪಾದುವಾ ಶಿಕ್ಷಣ ಸಂಸ್ಥೆಯ... ದ.ಕ,ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಮಾರ್ಚಂಡ ನಿಹಾಲ್ ಸುಬ್ರಮಣಿ, ಕಾರ್ಯದರ್ಶಿಯಾಗಿ ಪಾಲಚಂಡ ತರುಣ್ ತಿಮ್ಮಯ್ಯ, ಉಪಾಧ್ಯಕ್ಷರಾಗಿ ಮುಕ... ವಿದ್ಯಾರ್ಥಿಗಳ ಕೊರತೆ: ಮಂಗಳೂರು ವಿವಿಯಲ್ಲಿ 4 ಪಿಜಿ ಕೋರ್ಸ್ ತಾತ್ಕಾಲಿಕ ಸ್ಥಗಿತ ಮಂಗಳೂರು(reporterkarnataka.com): ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯಲ್ಲಿ ಈ ಬಾರಿ ನಾಲ್ಕು ಪಿಜಿ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂಖ್ಯಾಶಾಸ್ತ್ರ, ಎಚ್ಆರ್ಡಿ, ಎಂಸಿಜೆ (ಪತ... ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ ಮಂಗಳೂರು(reporterkarnataka.com): ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ಜರಗಿತು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ನಯನ ಕುಮಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನರಿಂಗಾನ ಗ್ರಾಮ ಪ... Bantwal | ಶಿಕ್ಷಣದಿಂದ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾಧ್ಯ: ಒಡಿಯೂರು ಸ್ವಾಮೀಜಿ ಬಂಟ್ವಾಳ(reporterjarnataka.com): ಸದಾಶಿವ ಶಿಕ್ಷಣ ಪ್ರತಿಷ್ಠಾನ ಇದರ ಅಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ಶೀಘ್ರದಲ್ಲಿ ಆರಂಭಗೊಳ್ಳಲಿರುವ ನೂತನ ವಿದ್ಯಾಸಂಸ್ಥೆಯ ನಾಮಕರಣ ಹಾಗೂ ಲಾಂಛನ ಬಿಡುಗಡೆ ಸಮಾರಂಭ ಬೆಂಜನಪದವು ಶುಭಲಕ್ಷ್ಮಿ ಸಭಾಂಗಣದಲ್ಲಿ ನಡೆಯಿತು. ಶ್ರೀ ... Bantwal | ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಸರಸ್ವತಿ ಮಂಟಪ ಲೋಕಾರ್ಪಣೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು ಉಂಟಗುತ್ತದೆ. ಧರ್ಮದಿಂದಲೇ ಸುಖ, ಸಂಪತ್ತು ಸಿದ್ಧಿಸುವುದು. ವಿಜ್ಞಾನದ ಬೆಳವಣಿಗೆಯಿಂದ ಜಗತ್ತಿನಲ್ಲಿ ಹಲವಾರು ಸೌಕರ್ಯಗಳಿದ್ದರೂ ಅಧರ್ಮದಿಂದ ದುಃಖಕ್ಕೆ ಕಾರಣವಾಗಿದೆ. ಭಾರತೀಯ ಧರ್ಮ ... Sports | ಕಾಟಿಪಳ್ಳ ಇನ್ಫೆಂಟ್ ಮೇರಿ ಶಾಲಾ ತಂಡಗಳು ವಿಭಾಗಮಟ್ಟಕ್ಕೆ ಆಯ್ಕೆ ಮಂಗಳೂರು(reporterkarnataka.com): ಮಂಗಳೂರು ಉತ್ತರ ವಲಯದಲ್ಲಿ ಪ್ರಥಮ ಸ್ಥಾನಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಖೊಖೊ ಪಂದ್ಯಾಟಗಳಲ್ಲಿ ಭಾಗವಹಿಸಿದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಾಟಿಪಳ್ಳ ನೇತೃತ್ವದ ೧೪ ವರ್ಷ ವಯೋಮಿತಿಯೊಳಗಿನ ಹಾಗೂ ೧೭ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿ... ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ ಗುರುವಾಯನಕೆರೆ(reporterkarnataka.com): ಪ್ರತಿಷ್ಠಿತ ವಿದ್ವತ್ ಪಿಯು ಕಾಲೇಜ್ ನಲ್ಲಿ ಇಂದು ಗುರುವಂದನಾ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕ ವೃಂದಕ್ಕೆ ಗೌರವ ಸಮರ್ಪಣೆ ಮಾಡಿದರು. ವಿದ್ಯಾರ್ಥಿಗಳೇ ಏರ್ಪಡಿಸಿದ್ದ ಈ ಗುರುವಂದನಾ ಕಾರ್ಯಕ್ರಮ ಶಿಕ್ಷಕರ ದಿನಾಚರಣೆಯ ಭಾಗವಾಗಿ ಮ... ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಶಂಭೂರು ಎಂಆರ್ ಎಫ್ ಘಟಕಕ್ಕೆ ಭೇಟಿ ಬಂಟ್ವಾಳ(reporterkarnataka.com): ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗದೆ ನೂರಾರು ವರ್ಷಗಳು ಹಾಗೆಯೇ ಉಳಿಯುವುದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿದೆ. ಅದನ್ನು ಪರಿಹರಿಸಲು ಪ್ಲಾಸ್ಟಿಕ್ , ಬಟ್ಟೆ ಮುಂತಾದ ಅಜೈವಿಕ ವಸ್ತುಗಳನ್ನು ಬೇರ್ಪಡಿಸಿ ವಿವಿಧ ಮರುಬಳಕೆ ಉತ್ಪನ್ನಗಳ ತಯಾರಿಗಾಗಿ ಅದನ್ನು ಕಳುಹಿಸಿಕೊ... 1 2 3 … 34 Next Page » ಜಾಹೀರಾತು