ಪೆರಾಜೆ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 2 ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ಬಂಟ್ವಾಳ(reporterkarnataka.com): ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 8 ರಂದು ಚಾಲನೆ ನೀಡಲಾಯಿತು. ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ, ಬಾಲವಿಕಾಸ ಶಾಲೆಯ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಯಾಸಿರ್ ಅವರು ಕ್ರೀ... ಪುತ್ತೂರು: ನವೆಂಬರ್ 30ರಂದು ಸಹಕಾರಿ ಸಂಘಗಳ ಹಾಗೂ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಜಿಲ್ಲಾಮಟ್ಟದ ಕ್ರೀಡಾಕೂಟ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಂಘ, ನವೋದಯ ಗ್ರಾಮ ವಿಕಾಸ ಟ್ರಸ್ಟ್ ನ ಸಹಭಾಗಿತತ್ವದಲ್ಲಿ ಜಿಲ್ಲೆಯ ಎಲ್ಲ ಸಹಕಾರಿ ಸಂಘಗಳ ಹಾಗೂ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಜಿಲ್ಲಾಮಟ್ಟದ ಕ್ರೀಡಾಕೂಟ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದ... ಡಿ.10: ಕಪಿತಾನಿಯೊ ಶಾಲಾ ಮೈದಾನದಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ ಮಂಗಳೂರು(reporterkarnataka.com): ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್, ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿ ಡಿಸೆಂಬರ್ ೧೦ರಂದು ಬೆಳಿಗ್ಗೆ ೮.೪೫ ರಿಂದ ... ಬಾಳೂರು: ನ.20ರಂದು ಪ್ಯಾರಾಲಂಪಿಕ್ ಚಿನ್ನ ಗೆದ್ದ ರಕ್ಷಿತಾರಾಜುಗೆ ಸನ್ಮಾನ, ಅಭಿನಂದನಾ ಸಮಾರಂಭ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೂರು ಹೋಬಳಿಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಕ್ರೀಡಾಪಟುಗಳಿಗೆ ಬಾಳೂರು ನಾಗರೀಕರ ವೇದಿಕೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಾಳೂರು ಹೋಬಳಿಯ ನಾಗರೀಕರ ... ಪಿರಾನಾ ಹಂರ್ಸ್ ತೆಕ್ಕೆಗೆ ಸಿಪಿಎಲ್ 2023 ಕ್ರಿಕೆಟ್ ಟ್ರೋಫಿ: ಪ್ರಜ್ವಲ್ ಗ್ಲ್ಯಾಡಿಯೇಟರ್ಸ್ ತಂಡ ರನ್ನರ್ಸ್ ಅಪ್ ಮಂಗಳೂರು(reporterkarnataka.com): ಮಂಗಳೂರು ಪ್ರಾಂತ್ಯದ ಕಥೊಲಿಕ್ ಕ್ರಿಶ್ಚಿಯನ್ನರ ಕ್ರಿಕೆಟ್ ಕ್ರಿಡಾಕೂಟವು 2 ದಿನಗಳ ಕಾಲ ನಗರದ ಉರ್ವಾ ಮುನ್ಸಿಪಲ್ ಕ್ರಿಡಾಂಗಣದಲ್ಲಿ ನವಂಬರ್ 11 ಮತ್ತು 12ರಂದು ನಡೆಯಿತು. ನವಂಬರ್ 11 ಬೆಳಿಗ್ಗೆ ವಂದನೀಯ ಬೆಂಜಮಿನ್ ಪಿಂಟೋ ಅವರು ಆಶೀರ್ವಚಿಸಿ ಎಲ್ಲಾ ಆಟಗಾರರಿಗ... ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿ: ನಿಟ್ಟೆ ಕಾಲೇಜಿಗೆ ಅವಳಿ ಪ್ರಶಸ್ತಿ ಕಾರ್ಕಳ(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಬಾಸ್ಕೆಟ್ ಬಾಲ್ ಪಂದ್ಯಾವಳಿಯು ಇತ್ತೀಚೆಗೆ ಡಾ. ನಿಟ್ಟೆ ಶಂಕರ ಅಡ್ಯಂತಾಯ ಕಾಲೇಜಿನ ಆಶ್ರಯದಲ್ಲಿ ಜರುಗಿತು. ಈ ಪಂದ್ಯಾವಳಿಯಲ್ಲಿ ಪುರುಷರ ಹಾಗೂ ಮಹಿಳೆಯರ ಎರಡೂ ವಿಭಾಗದಲ್ಲಿ ಅತಿಥೇಯ ನಿಟ್ಟೆ... ತ್ರೋಬಾಲ್: ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಪವನ್ ಬೆಳ್ವೆ ರಾಜ್ಯ ಮಟ್ಟಕ್ಕೆ ಆಯ್ಕೆ ಬ್ರಹ್ಮಾವರ(reporterkarnataka.com): ಬ್ರಹ್ಮಾವರ ಎಸ್.ಎಮ್.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಪವನ್ ಬೆಳ್ವೆ ರಾಜ್ಯ ಮಟ್ಟಕ್ಕೆ ಆಯ್... ಮಂಗಳೂರು: ಅ.22ರಂದು ಫಾ. ಮ್ಯಾಥ್ಯೂ ವಾಸ್ ಸ್ಮಾರಕ ದ.ಕ., ಉಡುಪಿ ಜಿಲ್ಲಾ ಫುಟ್ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ ಮಂಗಳೂರು(reporterkarnataka.com): ಫಾ.ಮ್ಯಾಥ್ಯೂ ವಾಸ್ ಸ್ಮಾರಕ ದ.ಕ. ಹಾಗೂ ಉಡುಪಿ ಜಿಲ್ಲಾ ಫುಟ್ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ ಅಕ್ಟೋಬರ್ 22ರಂದು ನಗರದ ಸೈಂಟ್ ಅಲೋಶಿಯಸ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ. ಸಮಾರಂಭದಲ್ಲಿ ಅಗ್ರಸ್ಥ... ಅಕ್ಟೋಬರ್ 22: ಫಾದರ್ ಮ್ಯಾಥ್ಯು ವಾಸ್ ಮೆಮೊರಿಯಲ್ ಇಂಟರ್ ಪ್ಯಾರಿಶ್ ಟೂರ್ನಮೆಂಟ್ ಮಂಗಳೂರು(reporterkarnataka.com): ಸಮಾಜ ಮತ್ತು ಕಥೊಲಿಕ್ ಸಭೆಗಾಗಿ ನಿಸ್ವಾರ್ಥ ಸೇವೆ ನೀಡಿದ ಕಮ್ಯೂನಿಟಿ ಎಂಪವರ್ಮೆಂಟ್ ಟ್ರಸ್ಟಿನ ಸ್ಥಾಪಕ ಟ್ರಸ್ಟಿ, ಫಾದರ್ ಮ್ಯಾಥ್ಯು ವಾಸ್ ಅವರ ಸ್ಮರಣಾರ್ಥವಾಗಿ ಮಂಗಳೂರಿನ ಕಮ್ಯುನಿಟಿ ಎಂಪವರ್ಮೆಂಟ್ ಟ್ರಸ್ಟ್ , ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಶಿಯೇಶನ್ ಮಂಗಳ... ದಕ್ಷಿಣ ಆಫ್ರಿಕಾ: ಜಿಂಬಾಬ್ಬೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ ಜೋಹಾನ್ಸ್ ಬರ್ಗ್(reporterkarnataka.com): ಜಿಂಬಾಬ್ಬೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಭಾನುವಾರ ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ದಕ್ಷಿಣ ಆಫ್ರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನದ ಸುದ್ದಿಯನ್ನು ಹೀತ್ ಸ್ಟ್ರೀಕ್ ಕುಟುಂಬದವರು ಖಚಿತಪ... « Previous Page 1 2 3 4 … 9 Next Page » ಜಾಹೀರಾತು